ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ ಕತ್ತಿ(36) ಬಂಧಿತ ಆರೋಪಿಯಾಗಿದ್ದು, ಯಲಹಂಕ ಪ್ಲೈ ಓವರ್ ಗೆ ವೀರಸಾವರ್ಕರ್ ಹೆಸರಿಡಲು ಕೆಲ ಕಾಂಗ್ರೆಸ್ ನವರು ವಿರೋಧ ವ್ಯಕ್ತ ಪಡಿಸಿದ್ದು ಹಿಂದೂ ದೇಶ ಅಭಿಮಾನಿಯಾದ ನನಗೆ ನೋವು ಉಂಟಾಗಿತ್ತು. ಈ ಕಾರಣಕ್ಕೆ ಉದ್ದೇಶಪೂರ್ವಕವಾಗಿ ನಾನು ವೇಸ್ಟ್ ಆಯಿಲ್ ಹಾಕಿ ಇಂದಿರಾಗಾಂಧಿ ಭಾವಚಿತ್ರ ವಿರೂಪಗೊಳಿಸಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಈ ಹಿಂದೆ ರೌಡಿಸಂ ಕೃತ್ಯದಲ್ಲಿ ಭಾಗಿಯಾಗಿದ್ದು ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

You May Also Like

ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!

ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ವಾಯುಭಾರ ಕುಸಿತ – ಒಂದೇ ಜಿಲ್ಲೆಯ ಬರೋಬ್ಬರಿ 148 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಕಲಬುರಗಿ : ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಇದರಿಂದಾಗಿ ಜನ ಬೀದಿಗೆ ಬಂದು ನಿಂತಿದ್ದಾರೆ.

ರೈತರಿಂದ ಗ್ರಾಹಕರಿಗೆ ನೇರ ಮಾರಾಟಕ್ಕೆ ಕ್ರಮ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ

ರೈತರು ಬೆಳೆದ ತರಕಾರಿ ಹಾಗೂ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ತೆರೆಯಲಾದ ಮಳಿಗೆಗಳ ವಿವರ ಇಲ್ಲಿದೆ ನೋಡಿ

ನರಗುಂದದಲ್ಲಿ ಭೂ ಕುಸಿತ: ಜನರಲ್ಲಿ ಆತಂಕ.!

ನರಗುಂದ: ಇಲ್ಲಿನ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆ ಅವರ ಮನೆ ಮುಂದೆ ಭೂ ಕುಸಿತವಾಗಿದೆ. ಬೆಳಿಗ್ಗೆ…