ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ ಕತ್ತಿ(36) ಬಂಧಿತ ಆರೋಪಿಯಾಗಿದ್ದು, ಯಲಹಂಕ ಪ್ಲೈ ಓವರ್ ಗೆ ವೀರಸಾವರ್ಕರ್ ಹೆಸರಿಡಲು ಕೆಲ ಕಾಂಗ್ರೆಸ್ ನವರು ವಿರೋಧ ವ್ಯಕ್ತ ಪಡಿಸಿದ್ದು ಹಿಂದೂ ದೇಶ ಅಭಿಮಾನಿಯಾದ ನನಗೆ ನೋವು ಉಂಟಾಗಿತ್ತು. ಈ ಕಾರಣಕ್ಕೆ ಉದ್ದೇಶಪೂರ್ವಕವಾಗಿ ನಾನು ವೇಸ್ಟ್ ಆಯಿಲ್ ಹಾಕಿ ಇಂದಿರಾಗಾಂಧಿ ಭಾವಚಿತ್ರ ವಿರೂಪಗೊಳಿಸಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಈ ಹಿಂದೆ ರೌಡಿಸಂ ಕೃತ್ಯದಲ್ಲಿ ಭಾಗಿಯಾಗಿದ್ದು ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡ ಕಿಲಾಡಿ ಮಹಿಳೆ, ಮಾಡಿದ್ದೇನು?

ಅಹಮದಾಬಾದ್ : ಸಾಮಾಜಿಕ ಜಾಲತಾಣದ ಮೂಲಕ ಉದ್ಯಮಿಯೊಬ್ಬರನ್ನು ಪರಿಚಯ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.