ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ ಕತ್ತಿ(36) ಬಂಧಿತ ಆರೋಪಿಯಾಗಿದ್ದು, ಯಲಹಂಕ ಪ್ಲೈ ಓವರ್ ಗೆ ವೀರಸಾವರ್ಕರ್ ಹೆಸರಿಡಲು ಕೆಲ ಕಾಂಗ್ರೆಸ್ ನವರು ವಿರೋಧ ವ್ಯಕ್ತ ಪಡಿಸಿದ್ದು ಹಿಂದೂ ದೇಶ ಅಭಿಮಾನಿಯಾದ ನನಗೆ ನೋವು ಉಂಟಾಗಿತ್ತು. ಈ ಕಾರಣಕ್ಕೆ ಉದ್ದೇಶಪೂರ್ವಕವಾಗಿ ನಾನು ವೇಸ್ಟ್ ಆಯಿಲ್ ಹಾಕಿ ಇಂದಿರಾಗಾಂಧಿ ಭಾವಚಿತ್ರ ವಿರೂಪಗೊಳಿಸಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಈ ಹಿಂದೆ ರೌಡಿಸಂ ಕೃತ್ಯದಲ್ಲಿ ಭಾಗಿಯಾಗಿದ್ದು ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…

ಸೆಪ್ಟಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಆರಂಭ

ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು.

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…