ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಉಮೇಶ್ ಕತ್ತಿ(36) ಬಂಧಿತ ಆರೋಪಿಯಾಗಿದ್ದು, ಯಲಹಂಕ ಪ್ಲೈ ಓವರ್ ಗೆ ವೀರಸಾವರ್ಕರ್ ಹೆಸರಿಡಲು ಕೆಲ ಕಾಂಗ್ರೆಸ್ ನವರು ವಿರೋಧ ವ್ಯಕ್ತ ಪಡಿಸಿದ್ದು ಹಿಂದೂ ದೇಶ ಅಭಿಮಾನಿಯಾದ ನನಗೆ ನೋವು ಉಂಟಾಗಿತ್ತು. ಈ ಕಾರಣಕ್ಕೆ ಉದ್ದೇಶಪೂರ್ವಕವಾಗಿ ನಾನು ವೇಸ್ಟ್ ಆಯಿಲ್ ಹಾಕಿ ಇಂದಿರಾಗಾಂಧಿ ಭಾವಚಿತ್ರ ವಿರೂಪಗೊಳಿಸಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಈ ಹಿಂದೆ ರೌಡಿಸಂ ಕೃತ್ಯದಲ್ಲಿ ಭಾಗಿಯಾಗಿದ್ದು ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.

ಅತಿ ವೇಗವಾಗಿ ಹರಡುತ್ತಿದೆ ಡೆಲ್ಟಾ ವೈರಸ್ : WHO ನಿರ್ದೇಶಕ ಟೆಡ್ರೊಸ್!

ಡೆಲ್ಟಾ ವೈರಸ್ ನಿಂದ ಸಾರ್ವಜನಿಕರ ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿದೆ. ಹಾಗಾಗಿ ಕಡಿಮೆ ಲಸಿಕೆ ನೀಡಿರುವ ರಾಷ್ಟ್ರಗಳಲ್ಲಿ ಆರೋಗ್ಯ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಹಾಗೂ ಯಾವ ದೇಶದಲ್ಲೂ ಕೂಡ ಸಂಪೂರ್ಣವಾಗಿ ಸೊಂಕು ನಿವಾರಣೆಯಾಗಿಲ್ಲ ಎಂದು ಹೇಳಿದ ಟೆಡ್ರೊಸ್, ಈ ಸೋಂಕನ್ನು ತಡೆದು ಹಾಕಲು ಇಡೀ ಪ್ರಪಂಚವೇ ಒಟ್ಟಾಗಿ ಸೋಂಕಿನ ವಿರುದ್ಧ ಹೋರಾಡಬೇಕಿದೆ‌. ನಾವು ಕೋವಿಡ್ ಮತ್ತು ಡೆಲ್ಟಾ ಇವೆರಡರ ಮಧ್ಯೆ ಸಿಲುಕಿ ಕೊಂಡಿದ್ದೇವೆ ಹಾಗಾಗಿ ಎಚ್ಚರದಿಂದಿರಬೇಕಿದೆ ಎಂದು ಟೆಡ್ರೊಸ್ ಹೇಳಿಕೆ ನೀಡಿದ್ದಾರೆ.