ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2026 ಆಗಿದೆ. ಇಂದು ಗುಣಮುಖರಾಗಿ 110  ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1328 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು ಒಟ್ಟು ರಾಜ್ಯದಲ್ಲಿ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 117 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಹಾಗೂ 3 ಪ್ರಕರಣಗಳು ಅಂತರಾಷ್ಟ್ರೀಯ ಪ್ರವಾಸದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 28
  • ಕಲಬುರಗಿ – 24
  • ಮಂಡ್ಯ – 15
  • ಉಡುಪಿ – 73
  • ಬೀದರ್- 02
  • ದಕ್ಷಿಣ ಕನ್ನಡ – 04
  • ವಿಜಯಪುರ-01
  • ಬಳ್ಳಾರಿ-03
  • ಶಿವಮೊಗ್ಗ- 09
  • ಕೋಲಾರ-01
  • ಹಾಸನ-16
  • ಚಿಕ್ಕಬಳ್ಳಾಪೂರ್-05
  • ಬಾಗಲಕೋಟೆ-02
  • ಧಾರವಾಡ-02
  • ಹಾವೇರಿ-01
  • ರಾಮನಗರ-01
Leave a Reply

Your email address will not be published. Required fields are marked *

You May Also Like

ಅಸ್ವಸ್ಥಗೊಂಡ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ ಸಂಜೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…

ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಪೊಲೀಸರು!

ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.