ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು, ಮುಖ್ಯೋಪಾದ್ಯಾಯರು ಹಾಗೂ ಎಸ್.ಡಿ.ಎಂ.ಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.  

ಸ್ಥಳೀಯ ಮಟ್ಟದಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಸರ್ಕಾರ ಮುಂದಾಗಿದ್ದು, ಜೂನ್ 10 ರಿಂದ 12ರ ಒಳಗೆ ಈ ಬಗ್ಗೆ ಸಭೆ ನಡೆಸುವ ಮೂಲಕ ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…

ಕೆಎಎಸ್ ಅಧಿಕಾರಿ ಸುಧಾ ಅವರ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಷ್ಟು ಗೊತ್ತಾ?

ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವರುಣನ ಆರ್ಭಟ – ಸಂತ್ರಸ್ಥರಿಗೆ ಪರಿಹಾರ ಘೋಷಿಸಿದ ಸರ್ಕಾರ!

ಪ್ರವಾಹ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯನ ಅವಾಂತರ ಜೋರಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿಂದು 11 ಕೊರೊನಾ ಪಾಟಿಟಿವ್..!

ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ…