ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಗದಗ ಜಿಲ್ಲೆಯ ಮುಂಡರಗಿ ಪುರಸಭೆ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇದರಿಂದ ಮುಂಡರಗಿ ಜನರಿಗೆ ನೀರಿನ ಕರ ದುಬಾರಿಯಾಗುತ್ತಿದೆ. ಈಗಾಗಲೇ ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಪುರಸಭೆಯ ಈ ಧೋರಣೆ ವಿರೋಧಿಸಿ ಇಂದು ಕನ್ನಡ ಕ್ರಾಂತಿ ಸೇನೆ ವತಿಯಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ಆರ್ಥಿಕವಾಗಿ ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ನೀರಿನ ಕರ ಹೆಚ್ಚಿಗೆ ಮಾಡಿದ್ದರಿಂದ ಜನರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಈ ಧೋರಣೆ ಕೈಬಿಡಬೇಕು ಎಂದು ಕನ್ನಡ ಕ್ರಾಂತಿ ಸೇನೆ ಅಧ್ಯಕ್ಷ ಮಂಜು ಮುಧೋಳ್ ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಹೆಚ್ಚಾಗಲಿದೆ ಸೋಂಕು : ಸುಧಾಕರ್

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಸನ್ಮಾನ.

ವರದಿ: ವಿಠಲ ಕೆಳೂತ್ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ…

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.