ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಗದಗ ಜಿಲ್ಲೆಯ ಮುಂಡರಗಿ ಪುರಸಭೆ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇದರಿಂದ ಮುಂಡರಗಿ ಜನರಿಗೆ ನೀರಿನ ಕರ ದುಬಾರಿಯಾಗುತ್ತಿದೆ. ಈಗಾಗಲೇ ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಪುರಸಭೆಯ ಈ ಧೋರಣೆ ವಿರೋಧಿಸಿ ಇಂದು ಕನ್ನಡ ಕ್ರಾಂತಿ ಸೇನೆ ವತಿಯಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ಆರ್ಥಿಕವಾಗಿ ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ನೀರಿನ ಕರ ಹೆಚ್ಚಿಗೆ ಮಾಡಿದ್ದರಿಂದ ಜನರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಈ ಧೋರಣೆ ಕೈಬಿಡಬೇಕು ಎಂದು ಕನ್ನಡ ಕ್ರಾಂತಿ ಸೇನೆ ಅಧ್ಯಕ್ಷ ಮಂಜು ಮುಧೋಳ್ ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…