ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ಈ ಕುರಿತು ಹಿಂದಿನ ಆದೇಶವನ್ನು ಮಾರ್ಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಗದಗ ಜಿಲ್ಲೆಯಲ್ಲಿ ನಿಲ್ಲದ ಸೋಂಕಿನ ಸುಳಿ: ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ಭಾನುವಾರ ದಿ. 19 ರಂದು 28 ಜನರಿಗೆ(ಹೆಲ್ಥ್ ಬುಲಿಟಿನ್ ನಲ್ಲಿ 30) ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಗದಗ ನಗರದ ಸಾಲ ಓಣಿ ನಿವಾಸಿ (15 ವರ್ಷದ ಮಹಿಳೆ),