ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ಈ ಕುರಿತು ಹಿಂದಿನ ಆದೇಶವನ್ನು ಮಾರ್ಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ಸೂರ್ಯಕಾಂತಿಗೆ ಕೋರಿ ಹುಳಗಳ ದಾಳಿ-ರೈತರು ಕಂಗಾಲು

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡಿರುವ ಸೂರ್ಯಕಾಂತಿ ಬೆಳೆ ಹುಲುಸಾಗಿ ಬೆಳೆದು ನಿಂತಿದೆ. ಹಚ್ಚು ಹಸಿರಾಗಿ…

ಕೋಟೆ ನಾಡಿನಲ್ಲಿ ತುಂತುರು ಮಳೆ

ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು. ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ…

ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್!

ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು…