ತಿರುವನಂತಪುರ: 9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಲಪ್ಪುರಂನ ಎಸ್.ಪಿ. ಅಬ್ದುಲ್ ಕರೀಮ್, ಮಳಪ್ಪುರಂನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳಿಗೆ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇದರಿಂದ ಅಧ್ಯಯನ ನಡೆಸುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಳು ಎಂದಿದ್ದಾರೆ. ಅಲ್ಲದೇ, ಅವಳ ಕುಟುಂಬ ಆರ್ಥಿಕವಾಗಿ ಸಬಲವಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40,263ಕ್ಕೆ ಏರಿಕೆ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ.

80 ವರ್ಷದ ವೃದ್ಧಗ 80 ಕೋಟಿ ಕರೆಂಟ್ ಬಿಲ್ ಬಂದೈತಿ!

ಮನ್ಯಾಕ್ ಕಾಡೋ ಮಕ್ಕಳ್ ಕೈಯಾಗ್ ರೂಪಾಯಿ, ಎರಡ ರೂಪಾಯಿ ಕೊಡಾಕ ನಾವು ಹಿಂದ್-ಮುಂದ್ ನೋಡತಿವಿ. ಅಂಥಾದ್ರಾಗ‌ ಏಕಾಎಕಿ ತಿಂಗಳಿಗೊಮ್ಮೆ ಕಟ್ಟೋ ಬಿಲ್ ಕೋಟಿಗಟ್ಟಲೇ ಬಂದ್ರ ಬಿಲ್ ನೋಡಿದವ್ರ ಸ್ಥಿತಿ ಹ್ಯಾಂಗಾಗಿರಬಾರ್ದು.