ದೆಹಲಿ: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ವಾರ ಪಶ್ಚಿಮ ಬಂಗಾಳವನ್ನು ಕಾಡಿದ್ದ ಆಂಫನ್ ಚಂಡಮಾರುತದ ಹಾವಳಿ ಇಳಿಯುವ ಹೊತ್ತಿಗೆ ಇದೀಗ ದೇಶದಲ್ಲಿ ಮತ್ತೆರೆಡು ರಾಜ್ಯಗಳಿಗೆ ನಿಸರ್ಗ ಚಂಡಮಾರುತ ದಾಂಗುಡಿ ಇಡಲಿದೆ. ಇನ್ನು ಇದಕ್ಕೂ ಮುನ್ನ ಮೇ 3ರಂದು ಬಾಂಗ್ಲಾವನ್ನು ಪೀಡಿಸಿದ್ದ ಫನಿ ಚಂಡಮಾರುತ, ಒಡಿಶಾದಲ್ಲೂ ಅಟಾಟೋಪ ತೋರಿಸಿ, ಭೂಕುಸಿತಕ್ಕೆ ಕಾರಣವಾಗಿತ್ತು. ಜೊತೆಗೆ, ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಹಾನಿಯನ್ನುಂಟುಮಾಡಿತ್ತು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

ಮೇ.22 ರಂದು ವಿಶೇಷ ರೈಲು ಸೇವೆ: ಸಚಿವ ಸುರೇಶ್ ಅಂಗಡಿ

ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ…

ದೇಶದ ಜನರಿಗೆ ಉಚಿತ ಲಸಿಕೆ, ಆಹಾರಧಾನ್ಯ ವಿತರಣೆ : ನರೇಂದ್ರ ಮೋದಿ ಘೋಷಣೆ

ಜೂನ್ 21ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ