ದೆಹಲಿ: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ವಾರ ಪಶ್ಚಿಮ ಬಂಗಾಳವನ್ನು ಕಾಡಿದ್ದ ಆಂಫನ್ ಚಂಡಮಾರುತದ ಹಾವಳಿ ಇಳಿಯುವ ಹೊತ್ತಿಗೆ ಇದೀಗ ದೇಶದಲ್ಲಿ ಮತ್ತೆರೆಡು ರಾಜ್ಯಗಳಿಗೆ ನಿಸರ್ಗ ಚಂಡಮಾರುತ ದಾಂಗುಡಿ ಇಡಲಿದೆ. ಇನ್ನು ಇದಕ್ಕೂ ಮುನ್ನ ಮೇ 3ರಂದು ಬಾಂಗ್ಲಾವನ್ನು ಪೀಡಿಸಿದ್ದ ಫನಿ ಚಂಡಮಾರುತ, ಒಡಿಶಾದಲ್ಲೂ ಅಟಾಟೋಪ ತೋರಿಸಿ, ಭೂಕುಸಿತಕ್ಕೆ ಕಾರಣವಾಗಿತ್ತು. ಜೊತೆಗೆ, ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಹಾನಿಯನ್ನುಂಟುಮಾಡಿತ್ತು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399…

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವವರೆಗೂ ಲಾಕ್ ಡೌನ್ ಇಲ್ಲ!

ಬೆಂಗಳೂರು : ಲಾಕ್ ಡೌನ್ ತೆರವುಗೊಂಡ ನಂತರ ರಾಜ್ಯ ಸೇರಿದಂತೆ ದೇಶದಲ್ಲಿ ಕೊರೊನಾ ಸ್ಪೋಟಗೊಂಡಿದೆ. ಹೀಗಾಗಿ…

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ.

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…