ದೆಹಲಿ: ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ವಾರ ಪಶ್ಚಿಮ ಬಂಗಾಳವನ್ನು ಕಾಡಿದ್ದ ಆಂಫನ್ ಚಂಡಮಾರುತದ ಹಾವಳಿ ಇಳಿಯುವ ಹೊತ್ತಿಗೆ ಇದೀಗ ದೇಶದಲ್ಲಿ ಮತ್ತೆರೆಡು ರಾಜ್ಯಗಳಿಗೆ ನಿಸರ್ಗ ಚಂಡಮಾರುತ ದಾಂಗುಡಿ ಇಡಲಿದೆ. ಇನ್ನು ಇದಕ್ಕೂ ಮುನ್ನ ಮೇ 3ರಂದು ಬಾಂಗ್ಲಾವನ್ನು ಪೀಡಿಸಿದ್ದ ಫನಿ ಚಂಡಮಾರುತ, ಒಡಿಶಾದಲ್ಲೂ ಅಟಾಟೋಪ ತೋರಿಸಿ, ಭೂಕುಸಿತಕ್ಕೆ ಕಾರಣವಾಗಿತ್ತು. ಜೊತೆಗೆ, ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಹಾನಿಯನ್ನುಂಟುಮಾಡಿತ್ತು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಡಿವೋರ್ಸ್ ನೀಡಿ, ಗೆಳತಿಯೊಂದಿಗೆ ಪತಿಯ ಮದುವೆ ಮಾಡಿದ ಪತ್ನಿ!

ಭೋಪಾಲ್ : ಪತಿಗೆ ಡಿವೋರ್ಸ್ ಕೊಟ್ಟು ಸ್ನೇಹಿತೆಯೊಂದಿಗೆ ಮದುವೆ ಮಾಡಿಸಿರುವ ಘಟನೆ ಮಧ್ಯ ಪ್ರದೇಶದ ಬೋಪಾಲ್ ನಲ್ಲಿ ನಡೆದಿದೆ.

ಚೀನಾ ಟೆನ್ಷನ್: ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ದೆಹಲಿ: ಲಡಾಖ್ ನ ಗಲ್ವಾನ್ ವ್ಯಾಲಿ ಕದನದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸರ್ವಪಕ್ಷಗಳ…