ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2339 ಆಗಿದೆ. ಇಂದು ಗುಣಮುಖರಾಗಿ 75 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1403 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಒಟ್ಟು ರಾಜ್ಯದಲ್ಲಿ 52 ಜನ ಸಾವನ್ನಪ್ಪಿದ್ದಾರೆ. ಇಂದು ದೃಢಪಟ್ಟ ಸೋಂಕಿತರಲ್ಲಿ 367 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಇಂದು ಉಡುಪಿ ಜಿಲ್ಲೆಯೊಂದರಲ್ಲೆ 150 ಪ್ರಕರಣ, ಕಲಬುರಗಿ-100 ಪ್ರಕರಣಗಳು ಪತ್ತೆಯಾಗಿದ್ದು ಆಯಾ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 12
  • ಯಾದಗಿರಿ – 05
  • ಕಲಬುರಗಿ – 100
  • ಮಂಡ್ಯ – 04
  • ರಾಯಚೂರು – 16
  • ಉಡುಪಿ – 150
  • ಬೀದರ್- 10
  • ಬೆಳಗಾವಿ – 51
  • ದಾವಣಗೆರೆ -07
  • ವಿಜಯಪುರ-04
  • ಕೋಲಾರ-01
  • ಧಾರವಾಡ- 02
  • ಹಾವೇರಿ-01
  • ಬೆಂಗಳೂರು ಗ್ರಾಮೀಣ-03
  • ತುಮಕೂರು-02
  • ಬಾಗಲಕೊಟೆ-09
  • ಚಿಕ್ಕಬಳ್ಳಾಪೂರ – 02
  • ಹಾಸನ – 09
Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಜಯ ಕರ್ನಾಟಕ ಜನಪರ ವೇದಿಕೆಯಿಂದ ಮನವಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.