ನವದೆಹಲಿ : ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪ್ರದೇಶಗಳಲ್ಲಿ ಈ ಕುರಿತ ಸಂಶೋಧನೆಗಳನ್ನು ನಡೆಸಿದ್ದು, ಉತ್ತಮ ಫಲಿತಾಂಶ ಲಭಿಸುತ್ತಿದೆ. ಕೋವಿಡ್ಗೆ. ಲಸಿಕೆ ಲಭಿಸುವ ಮೊದಲು ನಾವು ಆಯುರ್ವೇದವನ್ನು ಕೋವಿಡ್ ವಿರುದ್ಧ ಹೋರಾಡಲು ಆಯುಧವಾಗಿ ನೀಡುತ್ತೇವೆ ಎಂದಿದ್ದಾರೆ.

ಪತಂಜಲಿ ಸಂಸ್ಥೆಯು 5 ಲಕ್ಷ ಉದ್ಯೋಗಗಳನ್ನು ಹೊಸದಾಗಿ ಸೃಷ್ಟಿಸಲಿದೆ. ದೇಶವು ಖಾದ್ಯ ತೈಲದ ಮೇಲೆ ಸ್ವಾವಲಂಬಿಯಾಗಲು ಸೋಯಾ, ಸೂರ್ಯಕಾಂತಿ, ಸಾಸಿವೆ ಬೆಳೆಯಲು ಉತ್ತೇಜಿಸಲಾಗುವುದು. ಉತ್ಪಾದನೆ ಹೆಚ್ಚಿಸಲು ಚಳುವಳಿಯನ್ನು ನಡೆಸುತ್ತೇವೆ. ಆದರೆ, ಮುಂದಿನ 5 ರಿಂದ 10 ವರ್ಷದಲ್ಲಿ ಇತರರನ್ನು ಅವಲಂಬಿಸಲು ನಾವು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.


Leave a Reply

Your email address will not be published. Required fields are marked *

You May Also Like

ಡಿಸಿ ಹಿರೇಮಠ ಎದುರಿಗೊಂದು ಪ್ರಶ್ನೆ?: ಸಾವಿಗೆ ಕಾರಣ ಸೋಂಕೊ? ಶುಗರೋ?

ಬೆಳಗಾವಿ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ, ಗೋಕಾಕ್ ತಾಲೂಕಿನ ಕೊಣ್ಣೂರಿನ 55 ವರ್ಷದ ಮಹಿಳೆಯೊಬ್ಬರು ಕೊವಿಡ್ನಿಂದ ಮೃತರಾಗಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಡಳಿತ ರಾಜ್ಯ ಆರೋಗ್ಯ ಇಲಾಖೆಗೆ ಕಳಿಸಿತ್ತು. ಜಿಲ್ಲಾ ವೈದ್ಯಾಧಿಕಾರಿಗಳು ಟೆಸ್ಟ್ ವರದಿ ಬರುವ ಮುನ್ನವೇ ಸಾವು ಕೊವಿಡ್ ಕಾರಣದಿಂದ ನಿರ್ಧರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…

ನಂಬಿದ್ರ ನಂಬ್ರಿ-ಬಿಟ್ರಬಿಡ್ರಿ: 66 ವರ್ಷದ ಹೆಣ್ಮಗಳಿಗೆ 18 ತಿಂಗಳದಾಗ 8 ಮಕ್ಕಳು ಹುಟ್ಟ್ಯಾವು!

ಸತ್ತವ್ರು ಬದಕಿದ್ದು, ಬದುಕಿದವರು ಸತ್ತಿದ್ದು ಇಂಥ ಅದೆಷ್ಟ್ ಘಟನಾ ನಾವು ಕೇಳಿವಿ, ನೋಡಿವಿ. ಆದ್ರ ಎಂತೆಂಥ ಚಿತ್ರ-ವಿಚಿತ್ರ ಘಟನೆನಾ ನಾವು ಕೇಳಿವಿ, ನೋಡಿವಿ. ಆದ್ರ ಈ ಘಟನಾ ಮಾತ್ರ ನಾವು ಎಂದು ಕಾಣದ್ದು, ಕೇಳದ್ದು ಅಂದ್ರು ತಪ್ಪಾಗ್ಲಿಕ್ಕಿಲ್ಲ.