ನವದೆಹಲಿ : ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪ್ರದೇಶಗಳಲ್ಲಿ ಈ ಕುರಿತ ಸಂಶೋಧನೆಗಳನ್ನು ನಡೆಸಿದ್ದು, ಉತ್ತಮ ಫಲಿತಾಂಶ ಲಭಿಸುತ್ತಿದೆ. ಕೋವಿಡ್ಗೆ. ಲಸಿಕೆ ಲಭಿಸುವ ಮೊದಲು ನಾವು ಆಯುರ್ವೇದವನ್ನು ಕೋವಿಡ್ ವಿರುದ್ಧ ಹೋರಾಡಲು ಆಯುಧವಾಗಿ ನೀಡುತ್ತೇವೆ ಎಂದಿದ್ದಾರೆ.

ಪತಂಜಲಿ ಸಂಸ್ಥೆಯು 5 ಲಕ್ಷ ಉದ್ಯೋಗಗಳನ್ನು ಹೊಸದಾಗಿ ಸೃಷ್ಟಿಸಲಿದೆ. ದೇಶವು ಖಾದ್ಯ ತೈಲದ ಮೇಲೆ ಸ್ವಾವಲಂಬಿಯಾಗಲು ಸೋಯಾ, ಸೂರ್ಯಕಾಂತಿ, ಸಾಸಿವೆ ಬೆಳೆಯಲು ಉತ್ತೇಜಿಸಲಾಗುವುದು. ಉತ್ಪಾದನೆ ಹೆಚ್ಚಿಸಲು ಚಳುವಳಿಯನ್ನು ನಡೆಸುತ್ತೇವೆ. ಆದರೆ, ಮುಂದಿನ 5 ರಿಂದ 10 ವರ್ಷದಲ್ಲಿ ಇತರರನ್ನು ಅವಲಂಬಿಸಲು ನಾವು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.


Leave a Reply

Your email address will not be published. Required fields are marked *

You May Also Like

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಮಸೀದಿ, ದರ್ಗಾಗಳು ಅನುಸರಿಸಬೇಕಾದ ಕ್ರಮಗಳೇನು?

ಬೆಂಗಳೂರು: ಲಾಕ್ ಡೌನ್ ಸಡಿಲಗೊಳಿಸಿದ ಪರಿಣಾಮ ಮಸೀದಿ ಹಾಗೂ ದರ್ಗಾಗಳಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ…

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.