ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ
ಆಗಸ್ಟ್ ನಲ್ಲಿ ಚಿತ್ರೀಕರಣ
ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು.
ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ.
ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಡಿಕೆಶಿ ವಿರೋಧ

ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್…

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.

ಅಕ್ರಮ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ದಾಳಿ

ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ…

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…