ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ ಸಿಎಸ್‍ಐ ಆಸ್ಪತ್ರೆಗೆ ಮೇ.27 ರಂದು ದಾಖಲಾಗಿದ್ದರು. ಜೂನ್ 1 ರಂದು ಹೆಚ್ಚಿನ ಚಿಕಿತ್ಸೆಗಾಗಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾದರು. ಅವರು ಬುಧವಾರ ಮೃತರಾಗಿದ್ದು, ಅವರಿಗೆ ಕೊವಿಡ್-19 ಸೊಂಕು ಇರುವುದು ಇಂದು ಬಂದಿರುವ ವರದಿಯಿಂದ ಧೃಡಪಟ್ಟಿದೆ.
ಮೃತರ ಅಂತ್ಯ ಸಂಸ್ಕಾರವು ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗಸೂಚಿ ರೀತ್ಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?

ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…