ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ ಸಿಎಸ್‍ಐ ಆಸ್ಪತ್ರೆಗೆ ಮೇ.27 ರಂದು ದಾಖಲಾಗಿದ್ದರು. ಜೂನ್ 1 ರಂದು ಹೆಚ್ಚಿನ ಚಿಕಿತ್ಸೆಗಾಗಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾದರು. ಅವರು ಬುಧವಾರ ಮೃತರಾಗಿದ್ದು, ಅವರಿಗೆ ಕೊವಿಡ್-19 ಸೊಂಕು ಇರುವುದು ಇಂದು ಬಂದಿರುವ ವರದಿಯಿಂದ ಧೃಡಪಟ್ಟಿದೆ.
ಮೃತರ ಅಂತ್ಯ ಸಂಸ್ಕಾರವು ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗಸೂಚಿ ರೀತ್ಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…

ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಛೇರಿ ಸ್ಥಳಾಂತರ

ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್

ಜಮಾಲ್ ಶಾ ವಲಿ ನೌಜವಾನ್ ಕಮೀಟಿ ದಾಸೋಹ ಕಾರ್ಯ ಅಮೋಘವಾದದ್ದು-ಡಾ.ಮಳಗಿ

ಗಜೇಂದ್ರಗಡ: ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ನಿರಂತರವಾಗಿ ಬಡವರು, ನಿರ್ಗತಿಕರ ಹಸಿವು ನೀಗಿಸುವ ಕೆಲಸ ಮಾಡುತ್ತಿರುವ ಜಮಾಲಶಾವಲಿ ನೌಜವಾನ ಕಮೀಟಿಯವರ ದಾಸೋಹ ಕಾರ್ಯ ಅಮೋಘವಾದದ್ದು, ಈ ನಿಟ್ಟಿನಲ್ಲಿ ಇಂತಹ ಸಾಮಾಜಿಕ ಕಾರ್ಯದಲ್ಲಿ ಪ್ರತಿಯೊಬ್ಬ ಮನುಷ್ಯ ಜೀವಿಯು ಪಾಲ್ಗೊಳ್ಳಬೇಕಿದೆ ಎಂದು ನೇತ್ರತಜ್ಞ ಡಾ. ಸಿ.ವಿ. ಮಳಗಿ ಹೇಳಿದರು.