ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅಸಂವಿಧಾನಿಕ ಸಿಎಂ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯಾರೇ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಸಹಜ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು

1 comment
Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಪಕ್ಷಕ್ಕೆ ಕೆಲವರಿಂದ ಮುಜುಗರ ಉಂಟಾಗುತ್ತಿದೆ: ಶಾಸಕ ರಾಮದಾಸ್

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.