ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅಸಂವಿಧಾನಿಕ ಸಿಎಂ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯಾರೇ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಸಹಜ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು

1 comment
Leave a Reply

Your email address will not be published. Required fields are marked *

You May Also Like

ಜಿಲ್ಲಾ ಕಸಾಪ ದಿಂದ ಕಥೆ ಹಾಗೂ ಕವನಗಳ ಆಹ್ವಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ.

ಗಡಿಯಲ್ಲಿ ತೊಡೆ ತಟ್ಟಿ ನಿಂತಿದೆಯೇ ಚೀನಾ? ಬಗ್ಗು ಬಡಿಯದೆ ಬಿಡಲ್ಲ ಎನ್ನುತ್ತಿದ್ದಾರೆ ಭಾರತೀಯ ಸೈನಿಕರು!

ಬೀಜಿಂಗ್ : ಗಡಿಯಲ್ಲಿ ಉದ್ಧಟತನ ಮೆರೆಯುತ್ತಿರುವ ಚೀನಾ, ಯುದ್ಧದ ಉನ್ಮಾದದಲ್ಲಿ ಇದೆಯೇ ಎಂಬ ಸಂಶಯ ಮೂಡುತ್ತಿದೆ.

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದರೆ ಕಣ್ಣು ತೆಗೆಯಲೇ ಬೇಕಾಗುತ್ತಂತೆ!

ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಬಹುಭಾಷೆ ಸಿನಿಮಾದಲ್ಲಿ ಅನ್ಯಗ್ರಹ ಜೀವಿಯ ಪಾತ್ರದಲ್ಲಿ ಸಂದೇಶ್!

ಚಿತ್ರರಂಗದ ಕನಸು ಹೊತ್ತ ಯುವ ನಿರ್ದೇಶಕ ಸಂದೇಶ್ ಇದೀಗ ತನ್ನ ಕನಸಿನ ಬಹುಭಾಷಾ ಸಿನಿಮಾದ ತಯಾರಿಯಲ್ಲಿದ್ದಾರೆ.