ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅಸಂವಿಧಾನಿಕ ಸಿಎಂ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯಾರೇ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಸಹಜ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು

1 comment
Leave a Reply

Your email address will not be published. Required fields are marked *

You May Also Like

ಅಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದ 5000 ಸಿಗುವುದು ಯಾವಾಗ..?

ರಾಜ್ಯ ಸರ್ಕಾರ ಅಟೋ,ಟ್ಯಾಕ್ಸಿ ಚಾಲಕರಿಗೆ 5000 ಸಹಾಯ ಧನ ಘೋಷಣೆ ಆಗಿ 15 ದಿನಗಳು ಆಗುತ್ತಾ ಬಂದರೂ ಸರ್ಕಾರ ಮಾತ್ರ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿರಲಿಲ್ಲ. ಇದೀಗ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಆದರೆ….

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿಯೂ ಶುರುವಾಯಿತು ಆಪರೇಷನ್ ಕಮಲ!

ಚಿಕ್ಕೋಡಿ : ಸ್ಥಳೀಯ ಸಂಸ್ಥೆ ಚುನಾವಣೆಯಿಂದಲೂ ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಏಕಾಏಕಿ ಇಂಗ್ಲೆಂಡ್ ಆಟಗಾರರ ತೂಕ ಇಳಿಕೆ!

ಭಾರತದ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸೋತು ಹೈರಾಣಾಗಿರುವುದು ಕೇವಲ ಕ್ರೀಡೆಯಲ್ಲಿ ಅಷ್ಟೇ ಅಲ್ಲ ಇಂಗ್ಲೆಂಡ್ ಕ್ರೀಡಾಪಟುಗಳೂ ಹೈರಾಣಾಗಿದ್ದಾರೆ.