ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅಸಂವಿಧಾನಿಕ ಸಿಎಂ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯಾರೇ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಸಹಜ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು

1 comment
Leave a Reply

Your email address will not be published. Required fields are marked *

You May Also Like

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…