ಬೆಂಗಳೂರು: ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ. ಈ ಬಗ್ಗೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಬಹುತೇಕ ಗ್ರಾಮ ಪಂಚಾಯತಿಗಳ ಅವಧಿ ಪೂರ್ಣಗೊಂಡಿದೆ. ಸರ್ಕಾರದ ಮುಂದಿನ ನಿರ್ದೇಶನದ ವರೆಗೆ ಅವಧಿ ಮುಗಿದಿರುವ ಗ್ರಾಮ ಪಂಚಾಯತಿಗಳು ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರಗಳನ್ನು ಮಾಡಬಾರದೆಂದು ಆದೇಶ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ ಯಡಿಯೂರಪ್ಪ ಅವರನ್ನು ಹೊರ ಹಾಕುವ ಹುನ್ನಾರ?

ಬೆಂಗಳೂರು : ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಗಿ ಬಿದ್ದಿರುವುದಕ್ಕೆ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಿರುಗೇಟು ನೀಡಿದ್ದಾರೆ.

ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ವಂತೆ..!

ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.