ಬೆಂಗಳೂರು: ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ. ಈ ಬಗ್ಗೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಬಹುತೇಕ ಗ್ರಾಮ ಪಂಚಾಯತಿಗಳ ಅವಧಿ ಪೂರ್ಣಗೊಂಡಿದೆ. ಸರ್ಕಾರದ ಮುಂದಿನ ನಿರ್ದೇಶನದ ವರೆಗೆ ಅವಧಿ ಮುಗಿದಿರುವ ಗ್ರಾಮ ಪಂಚಾಯತಿಗಳು ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರಗಳನ್ನು ಮಾಡಬಾರದೆಂದು ಆದೇಶ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಕಾಲುವೆಗೆ ಉರುಳಿ ಬಿದ್ದ ಕಾರು: ಇಬ್ಬರು ಸ್ಥಳದಲ್ಲೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.

ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ನೋಡುಗರ ಮನ ಗೆದ್ದ ಪ್ಯಾಷನ್ ಶೋ

ಮದುವೆಯಾದ ಮಹಿಳೆಯರು ಮನೆ, ಮಕ್ಕಳು ಸಂಸಾರ ಅಂತಾ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿ ಬಿಡುತ್ತಾರೆ.

ಸಿಎಂ ಸಭೆಯ ಸಂಪೂರ್ಣ ಮಾಹಿತಿ: ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಸೂಚನೆ

ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.