ಮಸ್ಕಿ:ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಾರಿಯಾದವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹೊಂ ಕ್ವಾರಂಟೈನ್ ಅಥವಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರು ಯಾರಾದರೂ ತಪ್ಪಿಸಿಕೊಂಡು ಹೋದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕರೋನಾ ಸೋಂಕು ತಡೆಗಟ್ಟಲು ಸಹಕರಿಸಬೇಕೆಂದು ಎಂದು ರಾಯಚೂರಿನ ಎಸ್ಪಿ ವೇದಮೂರ್ತಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು…

ಭಾರತದಲ್ಲಿ ಕೋವಿಡ್ ಗುಣಮುಖರು: ಈಗ ಹೃದಯ, ಶ್ವಾಸಕೋಸ ಸಮಸ್ಯೆಗಳತ್ತ…

ಕೋವಿಡ್ ನಿಂದ ತೀವ್ರ ಬಾಧಿತರಾಗಿ ಗುಣಮುಖರಾದ ಹಲವರಲ್ಲಿ ಇಂತಹ ಸಮಸ್ಯೆಗಳನ್ನು ವೈದ್ಯರು ಗುರುತಿಸುತ್ತಿದ್ದಾರೆ. ಕೋವಿಡ್ ಪರಿಣಾಮ ಇನ್ ಫ್ಲುಯೆಂಜಾಗಿಂತ ಹೆಚ್ಚಿನ ಕಾಲ ಕಾಡಬಹುದು

ರಾಜ್ಯದಲ್ಲಿಂದು ಕೊರೊನಾ ಮರಣ ಮೃದಂಗ: ಒಂದೇ ದಿನಕ್ಕೆ 42 ಸಾವು, 1839 ಸೋಂಕಿತರು!

ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.