ಮಸ್ಕಿ:ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಾರಿಯಾದವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹೊಂ ಕ್ವಾರಂಟೈನ್ ಅಥವಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರು ಯಾರಾದರೂ ತಪ್ಪಿಸಿಕೊಂಡು ಹೋದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕರೋನಾ ಸೋಂಕು ತಡೆಗಟ್ಟಲು ಸಹಕರಿಸಬೇಕೆಂದು ಎಂದು ರಾಯಚೂರಿನ ಎಸ್ಪಿ ವೇದಮೂರ್ತಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ಪವಾಡ ಪುರುಷ ಕಲ್ಲಾಪೂರ ಬಸವಣ್ಣ ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನ ಸಂತರ್ಪಣೆ.

ಉತ್ತರಪ್ರಭ ಸುದ್ದಿ ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ…