ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಸರ್ಕಾರ ಲಾಕ್ ಡೌನ್ ಗೆ ಆದೇಶ ನೀಡಿತ್ತು. ಮುಂಜಾಗೃತ ಕ್ರಮಕ್ಕಾಗಿ ಶಾಲಾ, ಕಾಲೇಜುಗಳನ್ನು ಆರಂಭಿಸಲು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.

ನಗರಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಉತ್ತರಪ್ರಭಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ  ಅಭ್ಯರ್ಥಿಗಳ ಹೆಸರು ಅಂತಿಮ 35 ವಾರ್ಡಗಳ…

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…