ಬೆಂಗಳೂರು: ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 106. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1610 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2651 ಸಕ್ರೀಯ ಪ್ರಕರಣಗಳಿವೆ. ಇಂದು ನಾಲ್ಕು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 155 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 92

ಬೆಂಗಳೂರು ನಗರ -09

ರಾಯಚೂರು – 88

ಮಂಡ್ಯ – 15

ಬೆಳಗಾವಿ -12

ಹಾಸನ -15

ದಾವಣಗೆರೆ – 13

ಚಿಕ್ಕಬಳ್ಳಾಪೂರ -02

ದಕ್ಷಿಣ ಕನ್ನಡ – 04

ವಿಜಯಪುರ – 01

ಮೈಸೂರು – 01

ಬಳ್ಳಾರಿ – 01

ಗದಗ – 02

ತುಮಕೂರು – 01

ಹಾವೇರಿ – 01

Leave a Reply

Your email address will not be published. Required fields are marked *

You May Also Like

ಮೀಟರ್ ಬಡ್ಡಿಗೆ ಬ್ರೆಕ್ ಹಾಕಲು ಮುಂದಾದ ಸರ್ಕಾರ

ಈ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಒಂದು ವೇಳ ತಿದ್ದುಪಡಿಯಾಗಿ, ಜಾರಿಗೆ ಬಂದ್ರೆ, ಬಲವಂತವಾಗಿ ಸಾಲ ವಸೂಲಾತಿಗೆ ಬ್ರೇಕ್ ಬೀಳಲಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!!

ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.

ಹಳ್ಳದ ರಭಸಕ್ಕೆ ಕೊಚ್ಚಿ ಹೋದ ಯುವಕ

ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ ವೇಳೆ ಹಗ್ಗ ತುಂಡಾಗಿ ವ್ಯಕ್ತಿಯೋರ್ವ ಹಳ್ಳದಲ್ಲಿ ಕೊಚ್ಚಿಹೋದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಪಟ್ಟಣದ ಹಿರೇಹಳ್ಳದ ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ ವೇಳೆಯಲ್ಲಿ ಹಗ್ಗ ತುಂಡಾಗಿದೆ. ಭಾರಿ ಮಳೆಯಿಂದಾಗಿ ಮಸ್ಕಿ ಜಲಾಶಯ ಭರ್ತಿ ಆಗಿದೆ. ಹೀಗಾಗಿ ಜಲಾಶಯದ ನೀರು ಹಳ್ಳಕ್ಕೆ ಬಿಡಲಾಗಿತ್ತು. ಬೆಳಗಿನ ವೇಳೆ ಶೌಚಕ್ಕೆ ತೆರಳಿದ ಯುವಕರು ಹಳ್ಳದ ನಡುಗಡ್ಡೆಯಲ್ಲಿ ಸಿಲುಕಿದ್ದರು.