ಬೆಂಗಳೂರು: ರಾಜ್ಯದಲ್ಲಿಂದು 515 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 83. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1688 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3088 ಸಕ್ರೀಯ ಪ್ರಕರಣಗಳಿವೆ. ಈವರೆಗೆ ಮೃತ ಪಟ್ಟ ಒಟ್ಟು ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 482 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 204

ಕಲಬುರಗಿ – 42

ಬೆಂಗಳೂರು ನಗರ -10

ಯಾದಗಿರಿ – 74

ಮಂಡ್ಯ – 13

ಬೆಳಗಾವಿ -36

ಬೀದರ್-39

ಹಾಸನ -03

ವಿಜಯಪುರ – 53

ದಾವಣಗೆರೆ – 01

ಚಿಕ್ಕಬಳ್ಳಾಪೂರ -03

ದಕ್ಷಿಣ ಕನ್ನಡ – 08

ಉತ್ತರ ಕನ್ನಡ – 07

ಬಾಗಲಕೊಟೆ-01

ಧಾರವಾಡ-03

ಬಳ್ಳಾರಿ -01

ಬೆಂಗಳೂರು ಗ್ರಾಮೀಣ-12

ಕೋಲಾರ-01

ಹಾವೇರಿ – 02

ರಾಮನಗರ-02

Leave a Reply

Your email address will not be published. Required fields are marked *

You May Also Like

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.

ಮದ್ಯದಂಗಡಿಗೆ ಪೂಜೆ ಸಲ್ಲಿಸಿದ ಮದ್ಯೆ ವ್ಯಸನಿ

ಮದ್ಯದಂಗಡಿ ಪೂಜೆ ಸಲ್ಲಿಸುವ ಮೂಲಕ ಮದ್ಯ ವ್ಯಸನಿಗಳು ಮದ್ಯಕ್ಕಾಗಿ ಕಾಯುತ್ತಿದ್ದಾರೆ. ಮುಂಜಾಗೃತ ಕ್ರಮವಾಗಿ ಮದ್ಯದಂಗಡಿ ಎದುರು ಭದ್ರತಾ ಕ್ರಮ ಕೈಗೊಳ್ಳಲಾಗಿದೆ.