ಬೆಂಗಳೂರು: ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಜೂ.9ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.10ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 12 ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಪ್ರಭಾಕರ ಕೋರೆ, ಬಿ.ಕೆ.ಹರಿಪ್ರಸಾದ್, ಕುಪೇಂದ್ರರಡ್ಡಿ, ರಾಜಿವ್ ಗೌಡ ನಿವೃತ್ತಿ ಹೊಂದಲಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹೀಗಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮೂರು ಪಕ್ಷಗಳಲ್ಲಿ ಆಕಾಂಕ್ಷಿಗಳು ಲಾಭಿ ನಡೆಸಿದ್ದಾರೆ. ಸದ್ಯ ಸದಸ್ಯ ಬಲ ಹೆಚ್ಚಿರುವ ಬಿಜೆಪಿಯಲ್ಲಿ ಮಾತ್ರ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದರೆ ಕಾಂಗ್ರೆಸ್ ನಲ್ಲೂ ಕೂಡ ಆಕಾಂಕ್ಷಿಗಳು ಇದ್ದಾಗ್ಯೂ ಮಲ್ಲಿಕಾರ್ಜುನ ಖರ್ಗೆ ಹೆಸರೆ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.   

Leave a Reply

Your email address will not be published. Required fields are marked *

You May Also Like

1ನೇ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ…

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

42 ನೇ ರೈತ ಹುತಾತ್ಮರ ದಿನಾಚರಣೆ

ಆಲಮಟ್ಟಿ : ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ನಿಡಗುಂದಿ ತಾಲೂಕು ಸಂಘಟನೆ…

ಕ್ವಾರಂಟೈನ್ ನಲ್ಲಿಯೇ ಯುವತಿಯ ಅತ್ಯಾಚಾರ..!

ಕ್ಯಾರೆಂಟೈನ್ ನಲ್ಲಿಯೇ ಇಬ್ಬರು ವಲಸೆ ಕಾರ್ಮಿಕರು ಸೇರಿದಂತೆ 6 ಪುರುಷರು 18 ವರ್ಷದ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ