ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ಆಗಿ, ಮಹಾಮಾರಿಗೆ ತುತ್ತಾಗುತ್ತಿರುವವರ ಸಂಖ್ಯೆ ತಲೆನೋವಾಗಿ ಪರಿಣಮಿಸುತ್ತಿದೆ.

ಹೀಗಾಗಿ ಮಹಾರಾಷ್ಟ್ರ ರಾಜ್ಯದಿಂದ ಬಂದವರಿಗೆ ಹೊಸ ಮಾರ್ಗ ಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಹೊಸ ನಿಯಮದಂತೆ ಆ ರಾಜ್ಯದಿಂದ ಬಂದ ಪ್ರತಿಯೊಬ್ಬರಿಗೂ 21 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಕೊರೊನಾ ವೈರಸ್ ವೈದ್ಯಕೀಯ ವರದಿಯಂತೆ, ಕೊರೊನಾ ಇಲ್ಲ ಎಂದು ದೃಢೀಕರಿಸಿದ್ದರೂ ಮಹಾರಾಷ್ಟ್ರದಿಂದ ಬಂದವರಿಗೆ 21 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.