ರೋಣ: ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ರೋಣ ಪಟ್ಟಣದ ಮುಗಳಿ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತನನ್ನು ರೋಣ ಪಟ್ಟಣದ ಶರಣಪ್ಪ ಮಡಿವಾಳರ್(26) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಶರಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಶರಣಪ್ಪ ಕುಟುಂಬಕ್ಕೆ ಒಬ್ಬನೇ ಮಗನಾಗಿದ್ದು, ಕುಟುಂಬದ ಆಧಾರ ಸ್ಥಂಭವಾಗಿದ್ದನು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರೋಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಕಪ್ಪತ್ತಗುಡ್ಡ ಸಂರಕ್ಷಣೆಗೆ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೋಲನವೇ ಪರಿಹಾರ : ಜಾರಕಿಹೊಳಿ

ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ.

ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಆನ್ಲೈನ್ ಅಜಿ೯ – ಸವಿತಾ ಮೇಟಿ

ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ…

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ