ಬೆಂಗಳೂರು: ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದಾರೆ. ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ಇಂದು ಚಿರು ದಾಖಲಾಗಿದ್ದರು. ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟಿದ್ದ ಚಿರಂಜೀವಿ ಸರ್ಜಾ, ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಚಿರಂಜೀವಿ ಸರ್ಜಾ, 22 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ನಟ ಚಿರಂಜೀವಿ ಸರ್ಜಾ ಗುರುತಿಸಿಕೊಂಡಿದ್ದರು. ಕಳೆದ ವರ್ಷವಷ್ಟೆ ಕನ್ನಡ ಚಿತ್ರರಂಗದ ಸುಂದರ್ ರಾಜ್ ಮತ್ತು ಪ್ರಮಿಳಾ ಜೋಶಾಯ್ ಅವರ ಮಗಳನ್ನು ವಿವಾಹವಾಗಿದ್ದರು.

Leave a Reply

Your email address will not be published. Required fields are marked *

You May Also Like

ಗರ್ಭಿಣಿಯರನ್ನು ಬಿಸಿಲಿನಲ್ಲಿಯೇ ಕಾದು ಕುಳಿತುಕೊಳ್ಳುವಂತೆ ಮಾಡಿದ ಆಸ್ಪತ್ರೆ ಸಿಬ್ಬಂದಿ!

ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…