ಬೆಂಗಳೂರು: ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದಾರೆ. ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ಇಂದು ಚಿರು ದಾಖಲಾಗಿದ್ದರು. ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟಿದ್ದ ಚಿರಂಜೀವಿ ಸರ್ಜಾ, ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಚಿರಂಜೀವಿ ಸರ್ಜಾ, 22 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ನಟ ಚಿರಂಜೀವಿ ಸರ್ಜಾ ಗುರುತಿಸಿಕೊಂಡಿದ್ದರು. ಕಳೆದ ವರ್ಷವಷ್ಟೆ ಕನ್ನಡ ಚಿತ್ರರಂಗದ ಸುಂದರ್ ರಾಜ್ ಮತ್ತು ಪ್ರಮಿಳಾ ಜೋಶಾಯ್ ಅವರ ಮಗಳನ್ನು ವಿವಾಹವಾಗಿದ್ದರು.

Leave a Reply

Your email address will not be published. Required fields are marked *

You May Also Like

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

1xChoice Официальный Сайт Регистрация И Вход В Личный Кабинет 1хбет

1xBet Вход Вход В 1хбет На Официальный Сайт Через Актуальное Зеркало Под…

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…