ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು ಇಂದು 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಈ ಮೂಲಕ ಒಟ್ಟು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 33 ಆಗಿದೆ. ಸಕ್ರೀಯ ಪ್ರಕರಣಗಳು 8 ಇವೆ. ಇಬ್ಬರು ಸಾವನ್ನಪ್ಪಿದ್ದಾರೆ.
You May Also Like
ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
- ಉತ್ತರಪ್ರಭ
- October 21, 2020
ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?
ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.
- ಉತ್ತರಪ್ರಭ
- May 5, 2020
ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!
ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.
- ಉತ್ತರಪ್ರಭ
- November 3, 2020
ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!
ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.
- ಉತ್ತರಪ್ರಭ
- June 5, 2020