ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು ಇಂದು 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಈ ಮೂಲಕ ಒಟ್ಟು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 33 ಆಗಿದೆ. ಸಕ್ರೀಯ ಪ್ರಕರಣಗಳು 8 ಇವೆ. ಇಬ್ಬರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.