ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 143 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2132 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3257 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 61 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 183 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಕಲಬುರಗಿ – 39
ಯಾದಗಿರಿ – 39
ಬೆಳಗಾವಿ – 38
ಬೆಂಗಳೂರು ನಗರ -23
ದಕ್ಷಿಣ ಕನ್ನಡ – 17
ದಾವಣಗೆರೆ – 17
ಉಡುಪಿ – 13
ಶಿವಮೊಗ್ಗ-12
ವಿಜಯಪುರ – 09
ಬೀದರ್- 07
ಬಳ್ಳಾರಿ-06
ಬೆಂಗಳೂರು ಗ್ರಾಮಾಂತರ-05
ಹಾಸನ -05
ಧಾರವಾಡ -03
ಗದಗ-02
ಉತ್ತರಕನ್ನಡ-02
ರಾಯಚೂರು – 01
ಮಂಡ್ಯ – 01

Leave a Reply

Your email address will not be published. Required fields are marked *

You May Also Like

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.