ಬೆಂಗಳೂರು: ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ಕೇಂದ್ರ ಆಯ್ಕೆ ಸಮೀತಿ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿದೆ.
ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯ ಸಂಖ್ಯಾ ಬಲದ ಮೂಲಕ ಇಬ್ಬರನ್ನು ಸರಳವಾಗಿ ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ಇಬ್ಬರನ್ನು ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿದೆ. ಈ ಮೂಲಕ ತಮ್ಮ ಸಹೋದರನಿಗೆ ಹೇಗಾದರೂ ಮಾಡಿ ರಾಜ್ಯಸಭೆಗೆ ಕಳುಹಿಸಲೇಬೇಕು ಎಂದುಕೊಂಡಿದ್ದ ಉಮೇಶ್ ಕತ್ತಿ ಅವರಿಗೆ ಮತ್ತೆ ನಿರಾಶೆಯಾಗಿದೆ.

Leave a Reply

Your email address will not be published. Required fields are marked *

You May Also Like

ವಿರಾಟ್ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ಕೊಡಬೇಕು ಎಂದವರಾರು? ಏಕೆ?

ಮುಂಬಯಿ: ಬಾಲಿವುಡ್ ಮತ್ತು ಕ್ರಿಕೆಟ್ ನಂಟು ತೀರಾ ಹಳೆಯದು. ಅದಕ್ಕೆ ಇತ್ತೀಚೆಗೆ ಮತ್ತೊಂದು ಕೊಂಡಿ ಬೆಸೆದವರು…

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.

ರಾಮನಗರಕ್ಕೂ ಕೊರೋನಾ ಎಂಟ್ರಿ..!

ಈತನಕ ಯಾವುದೇ ಪ್ರಕರಣಗಳು ಕಂಡ ಬರದ ಹಿನ್ನೆಲೆ ಗ್ರೀನ್ ಝೋನ್ ನಲ್ಲಿದ್ದ ರಾಮನಗರದಲ್ಲಿ ಕೂಡ ಇದೀಗ ಕೊರೋನಾ ಖಾತೆ ತೆರೆದಿದೆ.

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.