ಬೆಂಗಳೂರು: ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ಕೇಂದ್ರ ಆಯ್ಕೆ ಸಮೀತಿ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿದೆ.
ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯ ಸಂಖ್ಯಾ ಬಲದ ಮೂಲಕ ಇಬ್ಬರನ್ನು ಸರಳವಾಗಿ ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ಇಬ್ಬರನ್ನು ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿದೆ. ಈ ಮೂಲಕ ತಮ್ಮ ಸಹೋದರನಿಗೆ ಹೇಗಾದರೂ ಮಾಡಿ ರಾಜ್ಯಸಭೆಗೆ ಕಳುಹಿಸಲೇಬೇಕು ಎಂದುಕೊಂಡಿದ್ದ ಉಮೇಶ್ ಕತ್ತಿ ಅವರಿಗೆ ಮತ್ತೆ ನಿರಾಶೆಯಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಜಲಾಶಯ ಭದ್ರತಾ ಪಡೆ ಇನ್ಸ್‌ಪೆಕ್ಟರ್ ಮರನೂರ ಸೇವೆಯಿಂದ ಅಮಾನತ್ತು

ಆಲಮಟ್ಟಿ : ಆಲಮಟ್ಟಿ ಜಲಾಶಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆವಾಗಿದ್ದ ಕೆ.ಎಸ್.ಐ.ಎಸ್.ಎಫ್. 3 ನೇ ಪಡೆ ಪೋಲಿಸ್…

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇoದು ನಿಡಗುಂದಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉತ್ತರಪ್ರಭ ಸುದ್ದಿನಿಡಗುಂದಿ: ಯುವಜನ ಸಬಲೀಕರಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಣಗೂರ ಆಶ್ರಯದಲ್ಲಿ ನಿಡಗುಂದಿ ತಾಲ್ಲೂಕು…

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.