ಬೆಂಗಳೂರು: ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ಕೇಂದ್ರ ಆಯ್ಕೆ ಸಮೀತಿ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿದೆ.
ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯ ಸಂಖ್ಯಾ ಬಲದ ಮೂಲಕ ಇಬ್ಬರನ್ನು ಸರಳವಾಗಿ ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ಇಬ್ಬರನ್ನು ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿದೆ. ಈ ಮೂಲಕ ತಮ್ಮ ಸಹೋದರನಿಗೆ ಹೇಗಾದರೂ ಮಾಡಿ ರಾಜ್ಯಸಭೆಗೆ ಕಳುಹಿಸಲೇಬೇಕು ಎಂದುಕೊಂಡಿದ್ದ ಉಮೇಶ್ ಕತ್ತಿ ಅವರಿಗೆ ಮತ್ತೆ ನಿರಾಶೆಯಾಗಿದೆ.

Leave a Reply

Your email address will not be published. Required fields are marked *

You May Also Like

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ