ಮುಂಬಯಿ : ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 3,007 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಇಲ್ಲಿ ಸೋಂಕಿತರ ಸಂಖ್ಯೆ 85,975ಕ್ಕೆ ಏರಿಕೆಯಾಗಿದೆ. ಚೀನಾದ ಒಟ್ಟಾರೆ ಸೋಂಕಿತರ ಸಂಖ್ಯೆ 83,036 ಆಗಿದ್ದು, ಇದೀಗ ಮಹಾರಾಷ್ಟ್ರ ರಾಜ್ಯ ಸೋಂಕಿತರ ಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ 91 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು ಸತ್ತವರ ಸಂಖ್ಯೆ 3,060ಕ್ಕೆ ಏರಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ-ಎಂ.ಎನ್.ಪದ್ಮಜಾ

ಚಿತ್ರವರದಿ: ಗುಲಾಬಚಂದ ಆರ್ ಜಾಧವಆಲಮಟ್ಟಿ : ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದು ಮಕ್ಕಳ ಆ ನಿಟ್ಟಿನಲ್ಲಿ ಕಠಿಣ…

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಜು.30 ರಿಂದ ಸಿಇಟಿ ಪರೀಕ್ಷೆ

ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.