ಬೆಂಗಳೂರು: ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಆರ್.ವಿ.ದೇಶಪಾಂಡೆ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ದೋತರಾ ಹರಿದು ಮಾಸ್ಕ್ ಮಾಡಿನಿ: ಎಸ್.ಎಸ್.ಪಾಟೀಲ್

ನಾನು ನನ್ನ ಧೋತರ ಹರಿದು ಮಾಸ್ಕ್ ಮಾಡಿಕೊಂಡಿದ್ದೇನೆ. ಇವುಗಳನ್ನೆ ನಮ್ಮ ಹೊಲದಲ್ಲಿ ಕೆಲಸ ಮಡುವ ಕಾರ್ಮಿಕರಿಗೂ ನೀಡಿದ್ದೇನೆ ಎಂದು ಮಾಜಿ ಸಚಿವ ಎಸ್.ಎಸ್.ಪಾಟೀಲ್

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.