ಬೆಂಗಳೂರು: ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಆರ್.ವಿ.ದೇಶಪಾಂಡೆ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಸೂರ್ಯಕಾಂತಿಗೆ ಕೋರಿ ಹುಳಗಳ ದಾಳಿ-ರೈತರು ಕಂಗಾಲು

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡಿರುವ ಸೂರ್ಯಕಾಂತಿ ಬೆಳೆ ಹುಲುಸಾಗಿ ಬೆಳೆದು ನಿಂತಿದೆ. ಹಚ್ಚು ಹಸಿರಾಗಿ…

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.