ಬೆಂಗಳೂರು: ಇದೇ 19ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಆರ್.ವಿ.ದೇಶಪಾಂಡೆ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.
You May Also Like
ಸೇವಾಭಾಯಾ ಮಾಲಾಧಾರಿತ ಬಂಜಾರಾ ಪಡೆ ಭಾಯಾಗಡದತ್ತ ಪಯಣ
ಆಲಮಟ್ಟಿ : ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪುರಾತನ ಐತಿಹ್ಯವುಳ್ಳ ಧಾಮಿ೯ಕ…
- ಉತ್ತರಪ್ರಭ
- February 14, 2022
ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!
ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
- ಉತ್ತರಪ್ರಭ
- November 9, 2020
ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ
ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…
- ಉತ್ತರಪ್ರಭ
- November 12, 2022
ಬಸವ ವಸತಿ ಯೋಜನೆ ಮನೆ ಮಂಜೂರು: ಪಿಡಿಒ ತಿಮ್ಮಣ್ಣ ಭೋವಿ
ವರದಿ: ವಿಠಲ ಕೆಳೂತ್ ಮಸ್ಕಿ: ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ 30…
- ಉತ್ತರಪ್ರಭ
- January 17, 2022