ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ನಾರಾಯಣ ಪುರೋಹಿತ್, ಕಾಂಗ್ರೆಸ್ ಶಾಸಕರನ್ನು ಬಂಧಿಸಿಟ್ಟಿದೆ ಎಂದಿದ್ದಾರೆ.
ಕಾಂಗ್ರೆಸ್ ನವರು 22 ಶಾಸಕರನ್ನು ಕರೆತಂದಿದ್ದಾರೆ. ನಾವು ಈಗಾಗಲೇ ಒಂದು ದೂರು ದಾಖಲಿಸಿದ್ದೇವೆ. ಅವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅಡ್ಡಮಾರ್ಗದಿಂದ ಗೆಲ್ಲಲು ಬಿಜೆಪಿ ತನ್ನ ಶಾಸಕರನ್ನು ಖರೀದಿ ಮಾಡುವ ಆತಂಕದಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ. ಸದ್ಯಕ್ಕೆ ಇಲ್ಲಿರುವ ಶಾಸಕರನ್ನು ಚುನಾವಣೆಯಂದು ನೇರವಾಗಿ ಮತದಾನಕ್ಕೆ ಕರೆದೊಯ್ಯಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Leave a Reply

Your email address will not be published. Required fields are marked *

You May Also Like

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.

ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

NEET 2021 :ವೈದ್ಯಕೀಯ ಕಾಲೇಜು ಪ್ರವೇಶ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಒಂದು ತಿಂಗಳ ವಿಳಂಭ ಸಾಧ್ಯತೆ !

ಉತ್ತರಪ್ರಭ ಸುದ್ದಿ ದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) 2021 ಫಲಿತಾಂಶವನ್ನು ಘೋಷಿಸಿದ…