ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ನಾರಾಯಣ ಪುರೋಹಿತ್, ಕಾಂಗ್ರೆಸ್ ಶಾಸಕರನ್ನು ಬಂಧಿಸಿಟ್ಟಿದೆ ಎಂದಿದ್ದಾರೆ.
ಕಾಂಗ್ರೆಸ್ ನವರು 22 ಶಾಸಕರನ್ನು ಕರೆತಂದಿದ್ದಾರೆ. ನಾವು ಈಗಾಗಲೇ ಒಂದು ದೂರು ದಾಖಲಿಸಿದ್ದೇವೆ. ಅವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅಡ್ಡಮಾರ್ಗದಿಂದ ಗೆಲ್ಲಲು ಬಿಜೆಪಿ ತನ್ನ ಶಾಸಕರನ್ನು ಖರೀದಿ ಮಾಡುವ ಆತಂಕದಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ. ಸದ್ಯಕ್ಕೆ ಇಲ್ಲಿರುವ ಶಾಸಕರನ್ನು ಚುನಾವಣೆಯಂದು ನೇರವಾಗಿ ಮತದಾನಕ್ಕೆ ಕರೆದೊಯ್ಯಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Leave a Reply

Your email address will not be published. Required fields are marked *

You May Also Like

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…