ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ನಾರಾಯಣ ಪುರೋಹಿತ್, ಕಾಂಗ್ರೆಸ್ ಶಾಸಕರನ್ನು ಬಂಧಿಸಿಟ್ಟಿದೆ ಎಂದಿದ್ದಾರೆ.
ಕಾಂಗ್ರೆಸ್ ನವರು 22 ಶಾಸಕರನ್ನು ಕರೆತಂದಿದ್ದಾರೆ. ನಾವು ಈಗಾಗಲೇ ಒಂದು ದೂರು ದಾಖಲಿಸಿದ್ದೇವೆ. ಅವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅಡ್ಡಮಾರ್ಗದಿಂದ ಗೆಲ್ಲಲು ಬಿಜೆಪಿ ತನ್ನ ಶಾಸಕರನ್ನು ಖರೀದಿ ಮಾಡುವ ಆತಂಕದಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ. ಸದ್ಯಕ್ಕೆ ಇಲ್ಲಿರುವ ಶಾಸಕರನ್ನು ಚುನಾವಣೆಯಂದು ನೇರವಾಗಿ ಮತದಾನಕ್ಕೆ ಕರೆದೊಯ್ಯಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

Leave a Reply

Your email address will not be published. Required fields are marked *

You May Also Like

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.