ಉಡುಪಿ: ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಅವರು ಈ ಕುರಿತು ಉಡುಪಿಯಲ್ಲಿ ಮಾತನಾಡಿ, ಆನ್ಮ ಲೈನ್ ಲೈನ್ ಶಿಕ್ಷಣ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಶಿಕ್ಷಕರ, ಪೋಷಕರಿಗೂ ಒತ್ತಡವನ್ನುಂಟು ಮಾಡುತ್ತದೆ. ಚಿಕ್ಕ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಆರೋಗ್ಯಕರ ಅಲ್ಲ. ಆನ್ ಲೈನ್ ಶಿಕ್ಷಣ ಕೊಡುವುದು ಹಣ ಮಾಡುವ ದಾರಿ ಆಗಬಾರದು. ಹೀಗಾಗಿ ಈಬಗ್ಗೆ ನಾಳೆ ಸಭೆ ನಡೆಸಲಿದ್ದೇನೆ. ಆನ್ ಲೈನ್ ಶಿಕ್ಷಣ ನೀಡುವ ಕುರಿತಂತೆ ಈಗಾಗಲೇ ಸಭೆ ನಡೆಸಿದ್ದು, ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಭೆ ಅಪೂರ್ಣವಾಗಿದೆ. ನಾಳೆ ಮತ್ತೆ ಸಭೆ ಮಾಡುತ್ತೇವೆ. ನಿಮ್ಕಾನ್ಸ್ ನ ಮನೋರೋಗ ತಜ್ಞರು ಸಭೆಯಲ್ಲಿ ಇರುತ್ತಾರೆ. ಈ ಬಗ್ಗೆ ನಾಳೆ ವಿಸ್ತ್ರತ ಚರ್ಚೆ ನಡೆಸಿ ತೀರ್ಮಾನಿಸುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಜೆಡಿಎಸ್ ನೆಲದಲ್ಲಿ ಸೋತರೂ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿ ಬಿಜೆಪಿ!?

ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಗದಗ ಜಿಲ್ಲೆಯಲ್ಲಿಂದು ನಿಲ್ಲದ ಕೊರೊನಾ ಸಂಚಾರ: ಇಂದು ಮತ್ತೆ 61 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡ

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ